ಧಾರವಾಡ ಅ.2 ರಾಜ್ಯ ಮಟ್ಟದ ನಲಿಕಲಿ ಶಿಕ್ಷಕರ ವರ್ಚ್ಯಯಲ್ ಸಂವಾದ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾದರೂ ಸಹಾ ನೂರಾರು ಶಿಕ್ಷಕ ಶಿಕ್ಷಕಿಯರಿಗೆ ಜಾಯಿನ್ ಆಗಲು ಅವಕಾಶ ಸಿಗದ ಕಾರಣ ನಿರಾಶೆ ಅನುಭವಿಸಬೇಕಾಯಿತು..ಹೌದು ನಿನ್ನೆ ಶನಿವಾರ ಸಂಜೆ 4 ಗಂಟೆಗೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವೆಬಿನಾರ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯದ ನಲಿಕಲಿ ತಜ್ಞ ರಂದೇ ಹೆಸರಾಗಿರುವ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಿಗೆಯೇ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ರವೀಂದ್ರ.ಆರ್.ಡಿ. ರವರು ಮುಖ್ಯ ಅತಿಥಿಯಾಗಿContinue reading “ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.”
Tag Archives: ವೆಬಿನಾರ್
ಮಹಿಳೆಯರ ಸೆಲ್ ಫೋನಲ್ಲಿ 112 ನಂಬರ್ ಸೇವ್ ಇರಲಿ -DYSP ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ ಸೂಚನೆ
ಧಾರವಾಡ ಜು.25.ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ ಧಾರವಾಡ ವತಿಯಿಂದ ರಾಜ್ಯ ಮಟ್ಟದ ವೆಬಿನಾರ & ಸಂವಾದ ಕಾರ್ಯಕ್ರಮವನ್ನು ದಿನಾಂಕ 25/07/2021 ರಂದು ಭಾನುವಾರ ಬೆಳಿಗ್ಗೆ 9 : 30 ಗಂಟೆಗೆ ಆಯೋಜಿಸಲಾಯಿತು ಸದರಿ ಕಾರ್ಯಕ್ರಮಕ್ಕೆ ಕರ್ನಾಟಕದ ಮಹಿಳಾ ಮಾಣಿಕ್ಯರಲ್ಲಿ ಒಬ್ಬರಾದ ಧಾರವಾಡದ ಹೆಮ್ಮೆಯ ಕುವರಿ ದಕ್ಷ,, ಪ್ರಾಮಾಣಿಕ ಪೋಲೀಸ್ ಅಧಿಕಾರಿ ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ DYSP ಚಾಮರಾಜ ನಗರ ಇವರನ್ನು ಆಹ್ವಾನಿಸಲಾಗಿತ್ತು. ಸಾಂಪ್ರದಾಯಿಕವಾಗಿ ಸದರಿ ಕಾರ್ಯಕ್ರಮವನ್ನು ಪ್ರಾರ್ಥನೆ ಗೀತೆಯೊಂದಿಗೆContinue reading “ಮಹಿಳೆಯರ ಸೆಲ್ ಫೋನಲ್ಲಿ 112 ನಂಬರ್ ಸೇವ್ ಇರಲಿ -DYSP ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ ಸೂಚನೆ”
ನೂತನ ಪದಾಧಿಕಾರಿಗಳ ಆಯ್ಕೆ-ಮೊದಲ ಸಭೆ ಯಶಸ್ವಿ
ಮಧುಗಿರಿ ಜು.24 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘ ರಾಜ್ಯ ಘಟಕ- ಧಾರವಾಡ ಜಿಲ್ಲಾ ಘಟಕ- ಮಧುಗಿರಿ ತಾಲ್ಲೂಕು ಘಟಕ- ಪಾವಗಡತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಆಗಿದ್ದು ಸಂಘದ ವತಿಯಿಂದ ಮೊದಲನೇ ಸಭೆಯನ್ನು ದಿನಾಂಕ 24 -7 -20 21ರಂದು ಗೂಗಲ್ ಮೀಟ್ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್. ಮುಳ್ಳೂರ ಮೇಡಂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿ ಮೇಡಂ ರವರು,ರಾಜ್ಯ ಉಪಾಧ್ಯಕ್ಷರು ಮತ್ತು ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಅನಸೂಯ ಮೇಡಂ ಜಿಲ್ಲಾ ಘಟಕದContinue reading “ನೂತನ ಪದಾಧಿಕಾರಿಗಳ ಆಯ್ಕೆ-ಮೊದಲ ಸಭೆ ಯಶಸ್ವಿ”
ನಲಿಕಲಿ ಸೇತುಬಂಧ ವೆಬಿನಾರ್ ವಿಚಾರ ಕಾರ್ಯಕ್ರಮ- ಫುಲೆ ಸಂಘ ಯಶಸ್ವಿ
ಹರಿಹರ-ಜು.3- ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ದಾವಣಗೆರೆ ಹರಿಹರ ತಾಲ್ಲೂಕು ಘಟಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹರಿಹರ ಸಹಯೋಗದಲ್ಲಿ ದಿನಾಂಕ 3/7/2021 ರಂದು ನಲಿಕಲಿ ಸೇತುಬಂಧ (Bridge Course) ಕಾರ್ಯಕ್ರಮ ಸಂಜೆ 4 ಗಂಟೆಗೆ ವೇಬಿನಾರ್ ಕಾರ್ಯಕ್ರಮ ಆಯೋಜಿಸಲಾಗಿತ್ತು Microsoft Teams ನಲ್ಲಿ 300 ಕ್ಕಿಂತ ಹೆಚ್ಚು ಶಿಕ್ಷಕ ಶಿಕ್ಷಕಿಯರು ಜಾಯಿನ್ ಆಗಿ ಪ್ರಯೋಜನ ಪಡೆದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀಮತಿ ಜ್ಯೋತಿ ಹೆಚ್ ರವರು ಎಲ್ಲರನ್ನೂContinue reading “ನಲಿಕಲಿ ಸೇತುಬಂಧ ವೆಬಿನಾರ್ ವಿಚಾರ ಕಾರ್ಯಕ್ರಮ- ಫುಲೆ ಸಂಘ ಯಶಸ್ವಿ”
42ನೇದಿನ ದಾಟಿದ ಫುಲೆ ಶಿಕ್ಷಕಿಯರ ಧ್ಯಾನ ತರಬೇತಿ ಕಾರ್ಯಕ್ರಮ
ಶಿವಮೊಗ್ಗ ಜೂ.24.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಕೊವಿಡ್ ಸಂಕಷ್ಟದ ಈ ಸಮಯದಲ್ಲಿ ‘ಮಾನಸಿಕ ಧ್ಯಾನ ತರಬೇತಿ’ ಎಂಬ ವಿಶೇಷ ಕಾರ್ಯಕ್ರಮವನ್ನು ಗೂಗಲ್ ಮೀಟ್ ಮೂಲಕ ಕಳೆದ ಮೇ-2 ರಿಂದ ಹಮ್ಮಿಕೊಂಡಿದ್ದು, ಶಿವಮೊಗ್ಗದ ಸಂಜೀವಿನಿ ಸ್ಪಿರಿಚ್ಯುಯಲ್ ಸಲ್ಯೂಷನ್ ನ ಸಂಮೋಹಿನಿ ತಜ್ಞೆ, ಮಾನಸಿಕ ಧ್ಯಾನ ಪ್ರಚಾರಕಿ.ಅಧ್ಯಾತ್ಮ ಚಿಂತಕಿ ಶ್ರೀಲಕ್ಷ್ಮಿ ರವರು ಧ್ಯಾನ ತರಬೇತಿಯನ್ನು ಬಹಳ ಉತ್ಸಾಹದಿಂದ ನಡೆಸಿಕೊಡುತ್ತಿದ್ದಾರೆ, ಅವರು ಮಾತನಾಡಿ ಧ್ಯಾನ ಒಂದು ಪರಮಾನಂದಕರವಾದ ಅನುಭವ, ಇದು ನಮ್ಮ ಎಲ್ಲಾ ನೋವು,Continue reading “42ನೇದಿನ ದಾಟಿದ ಫುಲೆ ಶಿಕ್ಷಕಿಯರ ಧ್ಯಾನ ತರಬೇತಿ ಕಾರ್ಯಕ್ರಮ”
ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ
ವಿಜಯನಗರ ದಿನಾಂಕ:01-06-2021ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ)ಘಟಕ ವಿಜಯನಗರ ಜಿಲ್ಲೆ ಮತ್ತು ಹೊಸಪೇಟೆ ತಾಲೂಕು.ವತಿಯಿಂದ“ಇಂದು ಕಾನೂನು ಮತ್ತು ಮಹಿಳೆ” ಎನ್ನುವ ಬಗ್ಗೆ ವೆಬಿನಾರ ಕಾಯ೯ಕ್ರಮ ಆಯೋಜನೆ ಮಾಡಲಾಗಿತ್ತು. ಶ್ರೀ ಮತಿ ಅರುಂಧತಿ ಜಿಲ್ಲಾ ಪ್ರಧಾನಕಾಯ೯ದಶಿ೯ ಇವರ ನಿರೂಪಣೆಯ ಮುಖಾಂತರ ಪ್ರಾರಂಭವಾಯಿತು. ಶ್ರೀ ಮತಿ ರೇಶ್ಮಾ ಜಿಲ್ಲಾ ಉಪಾಧ್ಯಕ್ಷೆ ಇವರಿಂದ ಪ್ರಾಥ೯ನೆ. ನಂತರ ಶ್ರೀ ಮತಿ ಉಮಾದೇವಿ ಜಿಲ್ಲಾ ಅಧ್ಯಕ್ಷೆ ಇವರಿಂದ ಸ್ವಾಗತ. ನಂತರ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಲತಾಮೂಳ್ಳೂರ ಮೇಡಂ ಇವರು ಪ್ರಸ್ಥಾವಿಕ ನುಡಿಗಳನ್ನುContinue reading “ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ”
