— ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ.), ಧಾರವಾಡ — ಜಿಲ್ಲಾ ಘಟಕ: ಮಧುಗಿರಿ, ತಾಲೂಕು ಘಟಕ: ಕೊರಟಗೆರೆ ದಿನಾಂಕ 05.07.2025 (ಶನಿವಾರ)ರಂದು ಶಾಲಾ ಅವಧಿಯ ನಂತರ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ವತಿಯಿಂದ ತಾಲೂಕಿಗೆ ನೂತನ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀಮತಿ ಫೈರೋಜ್ ಬೇಗಂ ಅವರಿಗೆ ಅಭಿನಂದಿಸಿ ಸ್ವಾಗತ ಕೋರಲಾಯಿತು. ಸರಳ ಸಜ್ಜನಿಕೆಯಿಂದ ಕೂಡಿರುವ ಶ್ರೀಮತಿ ಫೈರೋಜ್ ಬೇಗಂ ಅವರು ಸಂತಸದಿಂದ ಮಾತನಾಡುತ್ತಾ, ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಾವೆಲ್ಲರೂ ನಿಷ್ಠೆಯಿಂದ ಕೆಲಸ ಮಾಡೋಣ,Continue reading “ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತಿಸಿದ ಕೊರಟಗೆರೆ ಕ.ಸಾಭಾಫು.ಶಿಕ್ಷಕಿಯರು.”
Tag Archives: ಶುಭಕೋರಿಕೆ
ನೂತನ ಶಿಕ್ಷಣ ಸಚಿವರ ಬೇಟಿ-ಶೈಕ್ಷಣಿಕ ಸಭೆಗಳಿಗೆ ಫುಲೆ ಪದಾಧಿಕಾರಿಗಳ ಆಹ್ವಾನಕ್ಕೆ ಬೇಡಿಕೆ.
ತುಮಕೂರು.ಆ.11 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ( ರಿ) ರಾಜ್ಯ ಘಟಕ ಧಾರವಾಡ. ತುಮಕೂರು ಮತ್ತು ಮಧುಗಿರಿ ಜಿಲ್ಲಾ ಘಟಕಗಳ ವತಿಯಿಂದ ಈ ದಿನ ದಿನಾಂಕ -11/8/21ರಂದು ಮುಂಜಾನೆ 8 ಗಂಟೆಗೆ ನೂತನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾಗಿ ಸಾರಥ್ಯವಹಿಸಿರುವ ಸನ್ಮಾನ್ಯ ಶ್ರೀ ಬಿ.ಸಿ.ನಾಗೇಶ್ ರವರನ್ನು ಭೇಟಿ ಮಾಡಿ ಸ್ವಾಗತಿಸಿ ಗೌರವಿಸಲಾಯಿತು . ಕರ್ನಾಟಕದ ಏಕೈಕ ಮಹಿಳಾ ಶಿಕ್ಷಕಿಯರ ಸಂಘ ಇದಾಗಿದ್ದು,ರಾಜ್ಯದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲತಾ ಎಸ್.ಮುಳ್ಳೂರವರು ಈ ಸಂಘವನ್ನ ಸಂಸ್ಥಾಪಿಸಿ ಎಲ್ಲಾ ಶಿಕ್ಷಕಿಯರಿಗೂContinue reading “ನೂತನ ಶಿಕ್ಷಣ ಸಚಿವರ ಬೇಟಿ-ಶೈಕ್ಷಣಿಕ ಸಭೆಗಳಿಗೆ ಫುಲೆ ಪದಾಧಿಕಾರಿಗಳ ಆಹ್ವಾನಕ್ಕೆ ಬೇಡಿಕೆ.”
ಶಿಕ್ಷಕರ ಸ್ನೇಹಿ,ಪ್ರಾಮಾಣಿಕ ಅಧಿಕಾರಿಗೆ ಶುಭಕೋರಿದ ಫುಲೆ ಶಿಕ್ಷಕಿಯರ ಸಂಘ
ಮಧುಗಿರಿ. ಜೂ.10.ಸರಳ ಸಜ್ಜನಿಕೆಯ ಕ್ರಿಯಾಶೀಲರು, ಶಿಕ್ಷಣ ಆಸಕ್ತರು, ಸದಾ ಶೈಕ್ಷಣಿಕ ಚಟುವಟಿಕೆಯಲ್ಲಿ ಜೀವನವನ್ನು ತೊಡಗಿಸಿಕೊಂಡವರು,ಮಕ್ಕಳ ಕಲಿಕೆಗಾಗಿ ಸದಾ ಚಿಂತನೆ ಮಾಡುವವರು ಮಧುಗಿರಿ ಶೈ. ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾನ್ಯ ಉಪನಿರ್ದೇಶಕರು ಶ್ರೀ ಎಂ ರೇವಣ್ಣಸಿದ್ದಪ್ಪನವರು. ಕೊವಿಡ್ ಎರಡನೇ ಅಲೆಗೆ ಸಿಕ್ಕಿ ಹಲವಾರು ಶಿಕ್ಷಕರು ತಮ್ಮ ಜೀವವನ್ನೆ ಕಳೆದುಕೊಂಡಾಗ ಮರುಗಿ, ಅಂತಹ ಸಂಕಷ್ಟದ ದುಸ್ಥಿತಿಯಲ್ಲೂ ವಿವಿಧ ವರ್ಚ್ಯುಯಲ್ ವೆಬಿನಾರ್ ಕಾರ್ಯಕ್ರಮಗಳನ್ನು ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಾರಥ್ಯದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ಶಿಕ್ಷಕರಿಗೆ ಮತ್ತು ಅವರ ಕುಟುಂಬದವರಿಗೆContinue reading “ಶಿಕ್ಷಕರ ಸ್ನೇಹಿ,ಪ್ರಾಮಾಣಿಕ ಅಧಿಕಾರಿಗೆ ಶುಭಕೋರಿದ ಫುಲೆ ಶಿಕ್ಷಕಿಯರ ಸಂಘ”
