ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ

ತುಮಕೂರು,ಡಿ.10-ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ (ರಿ) ಧಾರವಾಡ. ಜಿಲ್ಲಾ ಘಟಕ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ ಕೆ. ಎಸ್. ಸಿದ್ದಲಿಂಗಪ್ಪನವರುಗಳಿಗೆ ಮತ್ತು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಸಾವಿತ್ರಿಭಾಯಿ ಪುಲೆ ಯವರ ಭಾವ ಚಿತ್ರ ನೀಡಿ ಗೌರವಿಸಿ ಅಭಿನಂದಿಸಿ,ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ,ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಜಿ. ಎಲ್.Continue reading “ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ”

ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ದಿನಾಂಕ:-27/11/2021 ರಂದು ಮಂಡಘಟ್ಟ ಕ್ಲಸ್ಟರಿನ ಸ.ಕಿ.ಪ್ರಾ.ಸೂಡೂರು ಶಾಲೆಯಲ್ಲಿನಿವೃತ್ತಿ ಹೊಂದಿದ್ದ ಶ್ರೀ ವಿರೂಪಾಕ್ಷಪ್ಪ ಸರ್ ಅವರನ್ನು ನಮ್ಮ ಶಿವಮೊಗ್ಗ ಜಿಲ್ಲಾ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಅವರು ಜಿಲ್ಲಾ ಸಹಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲಾ ನಾಯ್ಕ ಅವರು ಶಿವಮೊಗ್ಗ ತಾಲ್ಲೂಕು ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಹಿನಬಾನು ಹಾಗೂ ಗೌರವಾಧ್ಯಕ್ಷರಾದ ಲಕ್ಷ್ಮೀಯವರು ಸೇರಿ ಸನ್ಮಾನಿಸಿದರು. ಶ್ರೀ ವಿರೂಪಾಕ್ಷಪ್ಪ ಸರ್ ರವರು ಸೂಡೂರು ಸ. ಕಿ.ಪ್ರಾ.ಶಾಲೆಯಲ್ಲಿ ಸುಮಾರು 20 ವರ್ಷಗಳಕಾಲ ಸುದೀರ್ಘ ಸೇವೆ ಸಲ್ಲಿಸಿ ಈಗ ವಯೋ ನಿವೃತ್ತಿ ಹೊಂದಿದ್ದಾರೆ.Continue reading “ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಜನರ ಜೀವನ ಮಟ್ಟ ಸುಧಾರಣೆ ಗುರಿಯೊಂದಿಗೆ ಸಾಗಿರುವ ಜ್ಞಾನಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಅವರೊಂದಿಗೆ ಸಂವಾದ ಸಭೆ ನಡೆಸಿದ ಸಾವಿತ್ರಿಬಾಯಿಪುಲೆ ಶಿಕ್ಷಕರ ಸಂಘ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ರಿಜಿಸ್ಟರ್ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ದಿನಾಂಕ 20 ಸೆಪ್ಟೆಂಬರ್ 2021ರ ಸೋಮವಾರದಂದು ಜ್ಞಾನ ಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಹೆಚ್ ಕೆ ರವರು ಗುಬ್ಬಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಂಗಿರುವುದನ್ನು ತಿಳಿದContinue reading “ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ”

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದ ಗುಬ್ಬಿ ತಾಲ್ಲೂಕು ಫುಲೆ ಶಿಕ್ಷಕಿಯರ ಸಂಘ

ಗುಬ್ಬಿ,ಆ.03-ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ತಾಲ್ಲೂಕು ಘಟಕ ಗುಬ್ಬಿ ಯ ನೂತನ ಪದಾಧಿಕಾರಿಗಳುಪರಿಚಯಪೂರ್ವಕ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳುವುದರ ಮೂಲಕ ಎಲ್ಲಾ ಪದಾಧಿಕಾರಿಗಳು ಹಾಜರಾಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸೋಮಶೇಖರ್ ಸರ್ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳಾದ ಶ್ರೀಯುತ ಯೋಗಾನಂದ್ ಸರ್ ಅವರನ್ನು ಬೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿಯವರು, ಗುಬ್ಬಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿಯವರು,ಗೌರವಾಧ್ಯಕ್ಷರಾದ ಶ್ರೀಮತಿ ದೇವಿಕಾ ರವರು, ಪ್ರಧಾನ ಕಾರ್ಯದರ್ಶಿಗಳಾದContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದ ಗುಬ್ಬಿ ತಾಲ್ಲೂಕು ಫುಲೆ ಶಿಕ್ಷಕಿಯರ ಸಂಘ”

ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಧಾರವಾಡ.ಜು.17.ಇಂದು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ಜಿಲ್ಲಾ ಘಟಕ ಧಾರವಾಡ ವತಿಯಿಂದ ಶ್ರೀಮತಿ N K ಸಾವಕಾರ ಮೇಡಮ್ ಅವರಿಗೆ ಶುಭ ಕೊರಲಾಯಿತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸ0ಸ್ಥೆ ಧಾರವಾಡದ ಪ್ರಾಚಾರ್ಯರಾಗಿ ಅಧಿಕಾರವಹಿಸಿಕೊಂಡ ಮಾನ್ಯ ಶ್ರೀಮತಿ N K. ಸಾವಕಾರ ಮೇಡಂರವರಿಗೆ ಸನ್ಮಾನಿಸಲಾಯಿತು 💐 ಈ ಸಂದರ್ಭದಲ್ಲಿ ಮಾತನಾಡಿದ ಮೇಡಂ ರವರು ಮಹಿಳಾ ಶಿಕ್ಷಕಿಯರು ಅನೇಕ ಸಮಸ್ಯೆಗಳಿದ್ದರು ಕೂಡ ಕುಟುಂಬದ ನಿರ್ವಹಣೆ ಜೊತೆ ವೃತ್ತಿಯ ಜೊತೆಗೆ ಸಂಘಟನೆಯಲ್ಲಿಯೂ ತೊಡಗಿ ಉತ್ತಮContinue reading “ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ವಿಶ್ವ ವೈಧ್ಯರ ದಿನ-ವೈಧ್ಯರಿಗೆ ವಂದಿಸಿದ ಶಿವಮೊಗ್ಗ ಫುಲೆ ಸಂಘ

ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ಶಿವಮೊಗ್ಗ ಜಿಲ್ಲಾ ಘಟಕ ಶಿವಮೊಗ್ಗ-ಜು.03-ವೈದ್ಯೋ ನಾರಾಯಣ ಹರಿಃ ಎಂಬ ಮಾತಿದೆ, ವೈದ್ಯರ ಆರೈಕೆ, ಚಿಕಿತ್ಸೆಯ ಸರಿಯಾದ ಕ್ರಮದಿಂದ ಆರೋಗ್ಯ ಉತ್ತಮವಾಗಿಸುತ್ತಾರೆ.ಅವರೇ ದೇವರೆನಿಸುತ್ತಾರೆ. ಯಾವುದೇ ತಮ್ಮ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗಾಗಿ ಹೆಚ್ಚು ಕಾಲ ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ, ನಾವು ಭೂಮಿಯ ಮೇಲೆ ದೇವರನ್ನು ನೋಡಲು ಸಾಧ್ಯವಿಲ್ಲ ಆದರೆ ನಮ್ಮ ಆರೋಗ್ಯ ಉತ್ತಮಗೊಳಿಸಿ ನಮ್ಮನ್ನು ಆರೈಕೆ ಮಾಡುವ ವೈದ್ಯರುಗಳೇ ದೈವಶಕ್ತಿ ಪಡೆದುಕೊಂಡು ರೋಗಿಯ ಕಣ್ಣೆದುರಿಗೆ ನಿಲ್ಲುವ ದೇವರಾಗುತ್ತಾರೆ.Continue reading “ವಿಶ್ವ ವೈಧ್ಯರ ದಿನ-ವೈಧ್ಯರಿಗೆ ವಂದಿಸಿದ ಶಿವಮೊಗ್ಗ ಫುಲೆ ಸಂಘ”

ವೈದ್ಯರಿಗೆ ನಮಿಸಿ ಗೌರವಿಸಿದ ಫುಲೆ ಶಿಕ್ಷಕಿಯರ ಸಂಘ

ಬೀದರ್ ಜು-1. ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯ ಘಟಕ ಧಾರವಾಡ .ಜಿಲ್ಲಾ ಘಟಕ ಬೀದರ,ತಾಲೂಕಾ ಘಟಕ ಹುಮನಾಬಾದ ಮತ್ತು ತಾಲೂಕಾ ಘಟಕ ಚಿಟಗುಪ್ಪ ವತಿಯಿಂದ ಇಂದು ವಿಶ್ವ ವೈದ್ಯರ ದಿನದ ಪ್ರಯುಕ್ತ ಹುಮನಾಬಾದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಆಯುಕ್ತರಾಗಿರುವ ಶ್ರೀ ಭುವನೇಶ ಪಾಟೀಲ Sir ಉಪಸ್ಥಿತರಿದ್ದರು. .. ತಾಲೂಕಿನ ವೈಧ್ಯಾಧಿಕಾರಿಗಳಾದ ಶ್ರೀ ನಾಗನಾಥ ಹುಲಸೂರೆ, ಡಾ. ಬಸವಂತರಾವ ಗುಮ್ಮೆದ, ಡಾ.ದಿಲೀಪ್ ಡೊಂಗ್ರೆ, ಡಾ.ಪ್ರವೀಣ,Continue reading “ವೈದ್ಯರಿಗೆ ನಮಿಸಿ ಗೌರವಿಸಿದ ಫುಲೆ ಶಿಕ್ಷಕಿಯರ ಸಂಘ”