ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ರಾಯಚೂರು ಜಿಲ್ಲಾ ಘಟಕ ರಾಯಚೂರು,june,26. ಇಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್ ರಾಯಚೂರಿನಲ್ಲಿ ವಿಶೇಷವಾಗಿ ಶಿಕ್ಷಕರಿಗಾಗಿ ,ಉಪನ್ಯಾಸಕರಿಗಾಗಿ, ಹಾಗೂ ವಿದ್ಯಾರ್ಥಿಗಳಿಗಾಗಿ, ಉಚಿತ ಕೋವಿಡ್-19 ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲೆಯ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ರಾಜ ಅಮರೇಶ ನಾಯಕ, ರಾಯಚೂರು ನಗರದ ಜನಪ್ರಿಯ ಶಾಸಕರಾದ ಹಾಗೂ ಶಿಕ್ಷಕರ ಹಿತೈಷಿಗಳಾದ ಸನ್ಮಾನ್ಯ ಶ್ರೀ ಶಿವರಾಜ್ ಪಾಟೀಲ್ ಹಾಗೂ ಸನ್ಮಾನ್ಯ ಶ್ರೀ ಶಶೀಲ್. ಜಿ.Continue reading “ಕೊವಿಡ್ ಲಸಿಕೆ ಕ್ಯಾಂಪ್ ನಲ್ಲಿ ಫುಲೆ ಶಿಕ್ಷಕಿಯರ ಸಂಘ ಭಾಗಿ-ಯಶಸ್ವಿ”
Tag Archives: ಸನ್ಮಾನ
ಶಿಶುಪಾಲನೆ ರಜೆಗೆ ಮೂಲ ಕಾರಣರಾದ IAS ಅಧಿಕಾರಿಯನ್ನು ಗೌರವಿಸಿ ಸನ್ಮಾನಿಸಿದ ರಾಜ್ಯ ಫುಲೆ ಸಂಘ
ಕಲ್ಬುರ್ಗಿ June-23.ರಾಜ್ಯದ ಸಮಸ್ತ ಸರ್ಕಾರಿ ಮಹಿಳಾ ಸಿಬ್ಬಂದಿಗಳಿಗೆ ತಮ್ಮ ಸೇವಾವಧಿಯಲ್ಲಿ ಒಟ್ಟು 180 ದಿನಗಳ ಶಿಶುಪಾಲನೆ ರಜೆಗಳನ್ನು ಘೋಷಣೆ ಮಾಡಿ ಘನ ಸರ್ಕಾರವು ಆದೇಶ ಮಾಡಿರುತ್ತದೆ.ರಾಜ್ಯದ ಎಲ್ಲಾ ಸರ್ಕಾರಿ,ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನು ಒಳಗೊಂಡ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಸರ್ಕಾರದ ಈ ಆದೇಶವನ್ನು ಸಂತಸದಿಂದ ಸ್ವಾಗತಿಸಿದೆ.ಹಾಗೂ ಘನ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದೆ. ಮಕ್ಕಳಿಗೆ ಮಾತೃ ವಾತ್ಸಲ್ಯದ ಪ್ರೀತಿ ಮಮಕಾರದ ಅಮ್ಮನ ತೋಳಿನ ಆರೈಕೆ ಅಗತ್ಯವಾಗಿ ಬೇಕಾಗಿತ್ತು. ಇದು ಅತೀ ಮುಖ್ಯವಾಗಿ ಎಲ್ಲಾContinue reading “ಶಿಶುಪಾಲನೆ ರಜೆಗೆ ಮೂಲ ಕಾರಣರಾದ IAS ಅಧಿಕಾರಿಯನ್ನು ಗೌರವಿಸಿ ಸನ್ಮಾನಿಸಿದ ರಾಜ್ಯ ಫುಲೆ ಸಂಘ”
