ತುಮಕೂರು ಮಾ.22 ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘ( ರಿ) ರಾಜ್ಯ ಘಟಕ ಧಾರವಾಡ . ಜಿಲ್ಲಾ ಘಟಕ ಮಧುಗಿರಿ. ತಾಲೂಕು ಘಟಕ ಕೊರಟಗೆರೆ. ಘಟಕದಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ತುಮಕೂರು ಜಿಲ್ಲೆ ಮೈದಾಳದ ಬಳಿ ಇರುವ ಶ್ರೀ ಶಿವ ಆಶ್ರಮಕ್ಕೆ ಭೇಟಿ ನೀಡಿ ಅಲ್ಲೇ ಇರುವ ಎಲ್ಲಾ ಅನಾಥ ಮಕ್ಕಳಿಗೆ ಹಾಗೂ ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಒಂದು ದಿನದ ಊಟದ ವ್ಯವಸ್ಥೆಯನ್ನು ಸಂಘದ ಕಡೆಯಿಂದ ಮಾಡಲಾಯಿತು.Continue reading “ಮಾತೆ ಸಾವಿತ್ರಿಬಾಯಿ ಫುಲೆಯ ಹಾದಿಯಲ್ಲಿ ನಡೆಯುತ್ತಿರುವ ಶಿಕ್ಷಕಿಯರ ಸಂಘ”
Tag Archives: ಸಹಾಯ
ಮಾತೆ ಸಾವಿತ್ರಿಬಾಯಿ ಫುಲೆ ಪೆಂಟಿಂಗ್ ಚಿತ್ರವನ್ನು ಕೊಡುಗೆ ಕೊಟ್ಟ ಶಿಕ್ಷಕಿಯರು
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ✨ತಾಲ್ಲೂಕು ಘಟಕ-ಗುಬ್ಬಿ✨ 2024 25 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ತಾಲ್ಲೂಕು ಘಟಕ- ಗುಬ್ಬಿ ವತಿಯಿಂದ ತಾಲ್ಲೂಕಿನ ಕಲಾವಿದರಾದ ಶ್ರೀ ಈಶ್ವರಪ್ಪ ರವರಿಂದ ರಚಿಸಲಾಗಿದ್ದು ಎನ್ನಲಾದ ಅಕ್ಷರದವ್ವ ಮಾತೇ ಸಾವಿತ್ರಿಬಾಯಿ ಫುಲೆ ಅವರ ಪೆಂಟಿಂಗ್ (ಅಳತೆ 6×4 ಅಡಿಗಳು) ಚಿತ್ರವನ್ನು ಇಂದು ಶಾಲಾ ಶಿಕ್ಷಣ ಇಲಾಖೆಯ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಕೊಡುಗೆಯಾಗಿ ನೀಡಿದ್ದಾರೆ ಅಲ್ಲದೇ ಒಂದು ಫ್ಯಾನ್ ಅನ್ನು ಸಹಾ ಕೊಡುಗೆಯಾಗಿ ಇದೇ ಸಂದರ್ಭದಲ್ಲಿ ನೀಡಲಾಗಿದೆ. ಮಾತೆಯContinue reading “ಮಾತೆ ಸಾವಿತ್ರಿಬಾಯಿ ಫುಲೆ ಪೆಂಟಿಂಗ್ ಚಿತ್ರವನ್ನು ಕೊಡುಗೆ ಕೊಟ್ಟ ಶಿಕ್ಷಕಿಯರು”
ಆದಾಯ ತೆರಿಗೆ ಕಟ್ಟಲು ವಿನಾಯಿತಿಯ ಅವಕಾಶಗಳು:
🔶🔶🔶🔶🔶🔶🔶🔶 ಬರಹ: ಪರಶುರಾಮ ಗುತ್ತಲ್ ಸಹಶಿಕ್ಷಕರು 👉80C:- (ಈಗಾಗಲೇ ವೇತನದಲ್ಲೇ ಕಟಾವಣೆಗಳ ಒಟ್ಟು ಮೊತ್ತ ರೂ 1,50,000 ಮೀರಿದವರಿಗೆ ಈ ಕೆಳಗಿನವುಗಳು ಅನ್ವಯಿಸುವುದಿಲ್ಲ)• 1) ಮಕ್ಕಳ ಟ್ಯೂಷನ್ ಫೀ ರಸೀದಿ• 2) PLI ತುಂಬಿದ ದಾಖಲೆ• 3) ಕೈಯಿಂದ ತುಂಬುವ LIC ಕಂತು• 4) NSC• 5) ಸುಕನ್ಯಾ ಸಮೃದ್ಧಿ• 6) ವಾಪಸ್ಸು ತುಂಬಿದ ಗೃಹ ಸಾಲದ ಅಸಲು• 7) ಇತರೆ 👉80 ಸಿ ಅಡಿ ರೂ. 1,50,000 ಮೀರಿದ್ದರೂ ನೇರವಾಗಿ ಆದಾಯದಲ್ಲಿ ಕಟಾವಣೆಗೆ ಇರುವ ಅವಕಾಶಗಳುContinue reading “ಆದಾಯ ತೆರಿಗೆ ಕಟ್ಟಲು ವಿನಾಯಿತಿಯ ಅವಕಾಶಗಳು:”
ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ ಧಾರವಾಡ ,ಮಧುಗಿರಿ ಜಿಲ್ಲಾ ಘಟಕದ ವತಿಯಿಂದ *ವಿಶ್ವ ಹೃದಯ ದಿನ* ಅಂಗವಾಗಿ ಬೆಂಗಳೂರಿನ Trust well ಆಸ್ಪತ್ರೆಯಿಂದ ಹೃದಯಕ್ಕೆ ಸಂಬಂಧಿಸಿದ ತಪಾಸಣೆ ಖಾಸಗಿ ಆಸ್ಪತ್ರೆಗಳಲ್ಲಿ 2500 ರೂ ಖರ್ಚು ಬರುವಂತ ಈ ಕೆಳಗಿನ Heart Screening Package ಸೌಲಭ್ಯವನ್ನು ಕೇವಲ 555ರೂ ಗಳಿಗೆ ಒದಗಿಸಲಾಗಿದೆಈ ಪ್ಯಾಕೇಜ್ ನಲ್ಲಿ BPRBSECGECHO ScreeningInterventional Cardiologist Consultation *Free Angiogram*( Excluding Drugs & Consumables ) ಪರೀಕ್ಷೆಗಳು ಒಳಗೊಂಡಿರುತ್ತವೆ. ಈContinue reading “ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ, ಜಿಲ್ಲಾ ಘಟಕ ರಾಮನಗರ ಹಾಗೂ ತಾಲೂಕು ಘಟಕ ರಾಮನಗರದ ಸಂಯುಕ್ತ ಆಶ್ರಯದ ವತಿಯಿಂದ ಇಂದು ರಾಮನವಮಿಯ ಪ್ರಯುಕ್ತ ಮದ್ಯಾಹ್ನ 1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಜ್ಜಿಗೆ ಪಾನಕವನ್ನು ಹಂಚುವ ಕಾರ್ಯಕ್ರಮವನ್ನು ಹಮ್ಮಿಕ್ಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೀಟಾ ಮನುಗೌಡ ಅವರು ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಗೌರಮ್ಮ ಅವರು, ರಾಮನಗರ ತಾಲೂಕು ಅಧ್ಯಕ್ಷರಾದ ಶ್ರೀಮತಿ ಸತ್ಯಭಾಮ ಅವರು ಮತ್ತು ಪ್ರಧಾನContinue reading “ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”
ಔದಾರ್ಯ ಮೆರೆದು ಮಾದರಿಯಾದ ಸಾವಿತ್ರಿಬಾಯಿ ಫುಲೆ ಸಂಘದ ಪದಾಧಿಕಾರಿ -ಅಭಿನಂದನೆ ಕೋರಿದ ಡಾ.ಲತಾ.ಎಸ್.ಮುಳ್ಳೂರ
ವಿಜಯಪುರ ಜ. 26. ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ಶಿಕ್ಷಕಿಯರು ರಿಕ್ಷಾದಲ್ಲಿ ಮನೆಗೆ ಮರಳುತ್ತಿರುವಾಗ ದಾರಿ ಮದ್ಯದಲ್ಲಿ ರಿಕ್ಷಾ ಹಾಗೂ ಮೋಟಾರ್ಸೈಕಲ್ ನಡುವೆ ಅಪಘಾತ ಉಂಟಾಗಿದೆ.ಈ ಅವಘಡದಿಂದಾಗಿ 3 ಜನ ಶಿಕ್ಷಕಿಯರು ಗಂಭೀರವಾಗಿ ಘಾಯಗೊಂಡು ನರಳುವುದನ್ನು ನೋಡಿದ ಬಹಳಷ್ಟು ಜನರು ಫೋಟೋ ವಿಡಿಯೋ ತೆಗಿಯುವುದರಲ್ಲಿ ತೊಡಗಿದ್ದರೇ ಹೊರತು ಗಾಯಾಳುಗಳ ನೆರವಿಗೆ ಗಮನ ಕೊಡದೇ ಹೋದರು. ಆದರೆ ಅದೇ ಸಮಯದಲ್ಲಿ ಬಂದ ವಿಜಯಪುರ ಜಿಲ್ಲೆಯ ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ),ತಿಕೋಟಾ ತಾಲೂಕ ಘಟಕದContinue reading “ಔದಾರ್ಯ ಮೆರೆದು ಮಾದರಿಯಾದ ಸಾವಿತ್ರಿಬಾಯಿ ಫುಲೆ ಸಂಘದ ಪದಾಧಿಕಾರಿ -ಅಭಿನಂದನೆ ಕೋರಿದ ಡಾ.ಲತಾ.ಎಸ್.ಮುಳ್ಳೂರ”
ಧನ ಸಹಾಯ ಮಾಡಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಶಿವಮೊಗ್ಗ- ದಿನಾಂಕ 19:11:2021 ರಂದು ಸಾಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಮ್ರೀನ್ ಮತ್ತು ಆಫ್ರೀನ್ ಸಹೋದರಿಯರು ಗಾಯಗೊಂಡಿದ್ದು ಆಫ್ರೀನ್ ಕೋಮಾದಲ್ಲಿ ಇರುತ್ತಾರೆ ಇವರಿಗೆ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಕೇಳಲಾಗಿತ್ತು, ಈ ಸುದ್ದಿ ತಿಳಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ,ತಾಲೂಕು ಘಟಕ- ಶಿವಮೊಗ್ಗ ವತಿಯಿಂದ ಸ್ವಯಂಪ್ರೇರಿತ ಧನ ಸಹಾಯ ಮಾಡಲು ಸಂಘದ ಶಿಕ್ಷಕಿಯರಿಗೆ ಪ್ರಕಟಣೆ ಮಾಡಿ ಸ್ವಯಂ ಪ್ರೇರಣೆಯಿಂದ ಸಂಗ್ರಹವಾದ ಹಣವನ್ನು ಕೋಮ ತಲುಪಿರುವ ಗಾಯಾಳುವಿನ ತಂದೆ ತಾಯಿಗೆ ವಿತರಿಸಿ,ಸಾಂತ್ವನ ಹೇಳಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಶಿವಮೊಗ್ಗ ತಾಲ್ಲೂಕಿನContinue reading “ಧನ ಸಹಾಯ ಮಾಡಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
