ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ

ವಿಜಯನಗರ ಸೆ.26 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ವಿಜಯನಗರ ಶನಿವಾರ ನಿನ್ನೆ ಮಧ್ಯಹ್ನ1-30 ನಿಮಿಷಕ್ಕೆ ಸಭೆ ಪ್ರಾರಂಭವಾಗಿ, ಕಾರ್ಯಕ್ರಮದಲ್ಲಿ ಶ್ರೀ ಮತಿ ರೇಶ್ಮಾ. ಕೆ.ಪ್ರಾರ್ಥನೆ ಸಲ್ಲಿಸಿದರು. ಶ್ರೀ ಮತಿ ರೂಪ.ಡಿ.ಕೆ.ಜಿಲ್ಲಾ ಸಂಘಟನಾ ಕಾಯ೯ದಶಿ೯ ಎಲ್ಲರನ್ನೂ ಸ್ವಾಗತಿಸಿದರು.ಎಲ್ಲಾ ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳಿಂದ ಮಾತೆ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಲಾಯಿತು.ಈ ಸಭೆಯ ಇಂದಿನ ಪ್ರಸ್ತಾವಿಕ ನುಡಿ ತಾಲೂಕು ಘಟಕ ಹೊಸಪೇಟೆಯ ಅಧ್ಯೆಕ್ಷೆಯಾದ ಶ್ರೀಮತಿ ಹನುಮಕ್ಕನವರು ನಡೆಸಿಕೊಟ್ಟರು.ವಿಜಯನಗರContinue reading “ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ”

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ

ರಾಜ್ಯ ಮಟ್ಟದ ಸಾಮಾನ್ಯ ಸಭೆ-ಯಶಸ್ವಿ *ಧಾರವಾಡ ಮೇ24* ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ  ವತಿಯಿಂದಇಂದು ಸಂಘದ ಎಲ್ಲಾ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲಾ ಜಿಲ್ಲಾ ಕೋಶಾಧ್ಯಕ್ಷರುಗಳಿಗೆರಾಜ್ಯ ಮಟ್ಟದ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೆಯದಾಗಿ covid ನಿಂದಾ ಮೃತಪಟ್ಟ ಶಿಕ್ಷಕ ಶಿಕ್ಷಕಿಯರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು…ಸಭೆಯಲ್ಲಿ ಸಂಘಟನೆಯ ಕುರಿತು ಹಾಗೂ ಹಲೋ .. ಚಿಲ್ಡ್ರನ್ ಫೋನ್ ಇನ್ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.. ಮುಂದಿನContinue reading “ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ”