ಮಧುಗಿರಿ/ಕೊರಟಗೆರೆ :ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಜಿಲ್ಲಾ ಘಟಕ ಮಧುಗಿರಿ ಮತ್ತು ತಾಲೂಕು ಘಟಕ ಕೊರಟಗೆರೆಯ ಸಂಯುಕ್ತ ಆಶ್ರಯದಲ್ಲಿ 05.12.2025 ರಂದು ಬೆಂಗಳೂರಿನ ಟ್ರಸ್ಟ್ ವೆಲ್ ಹಾಸ್ಪಿಟಲ್ ನಲ್ಲಿ ಶಿಕ್ಷಕರು ಮತ್ತು ಅವರ ಕುಟುಂಬದವರಿಗಾಗಿ ಹೃದಯದ ಸಂಪೂರ್ಣ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದಲ್ಲಿ ಕೆಳಗಿನ ಪರೀಕ್ಷೆಗಳು ನಡೆಸಲಾಯಿತು: CBC Serum Creatinine (ಮೂತ್ರಪಿಂಡ ಕಾರ್ಯ ಪರೀಕ್ಷೆ) Lipid Profile RBS ECG BP 2D ECO Screening Cardiac Consultancy ಅನೇಕ ಶಿಕ್ಷಕರು ಹಾಗೂ ಅವರContinue reading “ಶಿಕ್ಷಕಿಯರ ಸಂಘದ ವತಿಯಿಂದ ಹೃದಯ ತಪಾಸಣಾ ಶಿಬಿರ ಯಶಸ್ವಿ”
Tag Archives: ಸೇವೆ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸೇವೆ ಅನನ್ಯ – ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ
ಸಿರಾ .ದಿನಾಂಕ 28.6.2025 ರಂದು ಸರ್ಕಾರಿ ನೌಕರರ ಭವನ ಸಿರಾ ಇಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ವನ್ನು ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ, ಮಧುಗಿರಿ ಜಿಲ್ಲೆಯ ತಾಲೂಕ್ ಘಟಕ ಸಿರಾ ವತಿಯಿಂದ ಆಯೋಜಿಸಿದ್ದರು. ಶಿಬಿರದಲ್ಲಿ ಅಧಿಕ ರಕ್ತದೋತ್ತಡ, ಮಧುಮೇಹ, ಕಣ್ಣಿನ ತಪಾಸಣೆ, ಸ್ತ್ರೀ ಸಂಬಂದ ರೋಗ ತಪಾಸಣೆ ನೆಡೆಸಲಾಯಿತು. ಡಾ. ಡಿ. ಎಂ. ಗೌಡ ಹಾಗೂ ವೈದ್ಯಕೀಯ ತಂಡದವರು ನೂರಕ್ಕೂ ಹೆಚ್ಚು ಶಿಕ್ಷಕ ಶಿಕ್ಷಕಿಯರ ಆರೋಗ್ಯ ತಪಾಸಣೆ ನೆಡೆಸಿ ಸಲಹೆ ಸೂಚನೆContinue reading “ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸೇವೆ ಅನನ್ಯ – ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ”
